ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…