ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…