ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…