ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…