ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.