ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…