ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

June 11, 2019
10:49 PM

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

Advertisement
Advertisement

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

 

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group