ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

June 11, 2019
10:49 PM

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

Advertisement
Advertisement
Advertisement

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

Advertisement

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror