Advertisement
ನಮ್ಮೂರ ಸುದ್ದಿ

ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

Share

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

9 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

9 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

10 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

19 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

19 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

23 hours ago