ನಮ್ಮೂರ ಸುದ್ದಿ

ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

Advertisement
Advertisement

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

5 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

5 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

6 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

6 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

6 hours ago