Advertisement
ನಮ್ಮೂರ ಸುದ್ದಿ

ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

Share

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

4 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

14 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

19 hours ago