Advertisement
ನಮ್ಮೂರ ಸುದ್ದಿ

ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

Share

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

Advertisement
Advertisement

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

Advertisement

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

10 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

20 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago