ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…