ಬೆಂಗಳೂರು: ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ರಜೆ ನೀಡುವಂತೆ ರಾಜ್ಯ ಸರಕಾರ ಸೂಚನೆ ನೀಡಿದೆ. ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇದೀಗ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಜಾಗತಿಕ ಮಟ್ಟದಲ್ಲಿ ಭೀತಿ ಮೂಡಿಸಿರುವ ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಟೆಕ್ಕಿಯಲ್ಲಿ ಕಂಡು ಬಂದ ಪರಿಣಾಮ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ವಿದ್ಯಾರ್ಥಿ , ಸಿಬ್ಬಂದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಅವರಿಗೆ ರಜೆ ನೀಡಬೇಕು. ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ ನಂತರವೇ ಶಾಲೆಗೆ ಮರಳಲು ಅನುಮತಿ ನೀಡಬೇಕು. ವಸತಿನಿಲಯಗಳಲ್ಲಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…