ಬೆಂಗಳೂರು: ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ರಜೆ ನೀಡುವಂತೆ ರಾಜ್ಯ ಸರಕಾರ ಸೂಚನೆ ನೀಡಿದೆ. ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇದೀಗ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಜಾಗತಿಕ ಮಟ್ಟದಲ್ಲಿ ಭೀತಿ ಮೂಡಿಸಿರುವ ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಟೆಕ್ಕಿಯಲ್ಲಿ ಕಂಡು ಬಂದ ಪರಿಣಾಮ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ವಿದ್ಯಾರ್ಥಿ , ಸಿಬ್ಬಂದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಅವರಿಗೆ ರಜೆ ನೀಡಬೇಕು. ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ ನಂತರವೇ ಶಾಲೆಗೆ ಮರಳಲು ಅನುಮತಿ ನೀಡಬೇಕು. ವಸತಿನಿಲಯಗಳಲ್ಲಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…