ಬೆಂಗಳೂರು: ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ರಜೆ ನೀಡುವಂತೆ ರಾಜ್ಯ ಸರಕಾರ ಸೂಚನೆ ನೀಡಿದೆ. ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇದೀಗ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಜಾಗತಿಕ ಮಟ್ಟದಲ್ಲಿ ಭೀತಿ ಮೂಡಿಸಿರುವ ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಟೆಕ್ಕಿಯಲ್ಲಿ ಕಂಡು ಬಂದ ಪರಿಣಾಮ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ವಿದ್ಯಾರ್ಥಿ , ಸಿಬ್ಬಂದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಅವರಿಗೆ ರಜೆ ನೀಡಬೇಕು. ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ ನಂತರವೇ ಶಾಲೆಗೆ ಮರಳಲು ಅನುಮತಿ ನೀಡಬೇಕು. ವಸತಿನಿಲಯಗಳಲ್ಲಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…