ಬೆಂಗಳೂರು: ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ರಜೆ ನೀಡುವಂತೆ ರಾಜ್ಯ ಸರಕಾರ ಸೂಚನೆ ನೀಡಿದೆ. ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇದೀಗ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಜಾಗತಿಕ ಮಟ್ಟದಲ್ಲಿ ಭೀತಿ ಮೂಡಿಸಿರುವ ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಟೆಕ್ಕಿಯಲ್ಲಿ ಕಂಡು ಬಂದ ಪರಿಣಾಮ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ವಿದ್ಯಾರ್ಥಿ , ಸಿಬ್ಬಂದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಅವರಿಗೆ ರಜೆ ನೀಡಬೇಕು. ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ ನಂತರವೇ ಶಾಲೆಗೆ ಮರಳಲು ಅನುಮತಿ ನೀಡಬೇಕು. ವಸತಿನಿಲಯಗಳಲ್ಲಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…