ಬೆಂಗಳೂರು: ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ರಜೆ ನೀಡುವಂತೆ ರಾಜ್ಯ ಸರಕಾರ ಸೂಚನೆ ನೀಡಿದೆ. ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇದೀಗ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಜಾಗತಿಕ ಮಟ್ಟದಲ್ಲಿ ಭೀತಿ ಮೂಡಿಸಿರುವ ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಟೆಕ್ಕಿಯಲ್ಲಿ ಕಂಡು ಬಂದ ಪರಿಣಾಮ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ವಿದ್ಯಾರ್ಥಿ , ಸಿಬ್ಬಂದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಅವರಿಗೆ ರಜೆ ನೀಡಬೇಕು. ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ ನಂತರವೇ ಶಾಲೆಗೆ ಮರಳಲು ಅನುಮತಿ ನೀಡಬೇಕು. ವಸತಿನಿಲಯಗಳಲ್ಲಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…