ಸುಳ್ಯ: ನಗರ ಪಂಚಾಯತ್ ಚುನಾವಣೆ ಪ್ರಚಾರದ ಆರಂಭಕ್ಕೆ ಶೆ.50 ರಷ್ಟು ಗೆಲುವಿನ ವಿಶ್ವಾಸ ಇತ್ತು. ಚುನಾವಣಾ ಪ್ರಚಾರ ಮುಗಿದಾಗ ಶೇ.100 ರಷ್ಡು ಗೆಲುವಿನ ವಿಶ್ವಾಸ ಇದೆ. ವಾರ್ಡ್ ನಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು 10ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ವಿನಯಕುಮಾರ್ ಕಂದಡ್ಕ ಸುಳ್ಯನ್ಯೂಸ್.ಕಾಂ ಜೊತೆ ಹೇಳಿದರು.
ನ.ಪಂ.ಚುನಾವಣೆಯಲ್ಲಿ ಆರಂಭದಿಂದಲೇ ಗಮನ ಸೆಳೆದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಣಕ್ಕಿಳಿದಾಗ ವಾರ್ಡ್ ಗೆ ವಿಶೇಷ ರಂಗು ಬಂದಿದೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…