ಸುಳ್ಯ: ನಗರ ಪಂಚಾಯತ್ ಚುನಾವಣೆ ಪ್ರಚಾರದ ಆರಂಭಕ್ಕೆ ಶೆ.50 ರಷ್ಟು ಗೆಲುವಿನ ವಿಶ್ವಾಸ ಇತ್ತು. ಚುನಾವಣಾ ಪ್ರಚಾರ ಮುಗಿದಾಗ ಶೇ.100 ರಷ್ಡು ಗೆಲುವಿನ ವಿಶ್ವಾಸ ಇದೆ. ವಾರ್ಡ್ ನಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು 10ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ವಿನಯಕುಮಾರ್ ಕಂದಡ್ಕ ಸುಳ್ಯನ್ಯೂಸ್.ಕಾಂ ಜೊತೆ ಹೇಳಿದರು.
ನ.ಪಂ.ಚುನಾವಣೆಯಲ್ಲಿ ಆರಂಭದಿಂದಲೇ ಗಮನ ಸೆಳೆದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಣಕ್ಕಿಳಿದಾಗ ವಾರ್ಡ್ ಗೆ ವಿಶೇಷ ರಂಗು ಬಂದಿದೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490