ಸುಳ್ಯ: ನಗರ ಪಂಚಾಯತ್ ಚುನಾವಣೆ ಪ್ರಚಾರದ ಆರಂಭಕ್ಕೆ ಶೆ.50 ರಷ್ಟು ಗೆಲುವಿನ ವಿಶ್ವಾಸ ಇತ್ತು. ಚುನಾವಣಾ ಪ್ರಚಾರ ಮುಗಿದಾಗ ಶೇ.100 ರಷ್ಡು ಗೆಲುವಿನ ವಿಶ್ವಾಸ ಇದೆ. ವಾರ್ಡ್ ನಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು 10ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ವಿನಯಕುಮಾರ್ ಕಂದಡ್ಕ ಸುಳ್ಯನ್ಯೂಸ್.ಕಾಂ ಜೊತೆ ಹೇಳಿದರು.
ನ.ಪಂ.ಚುನಾವಣೆಯಲ್ಲಿ ಆರಂಭದಿಂದಲೇ ಗಮನ ಸೆಳೆದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಣಕ್ಕಿಳಿದಾಗ ವಾರ್ಡ್ ಗೆ ವಿಶೇಷ ರಂಗು ಬಂದಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…