ಸುಳ್ಯ: ನಗರ ಪಂಚಾಯತ್ ಚುನಾವಣೆ ಪ್ರಚಾರದ ಆರಂಭಕ್ಕೆ ಶೆ.50 ರಷ್ಟು ಗೆಲುವಿನ ವಿಶ್ವಾಸ ಇತ್ತು. ಚುನಾವಣಾ ಪ್ರಚಾರ ಮುಗಿದಾಗ ಶೇ.100 ರಷ್ಡು ಗೆಲುವಿನ ವಿಶ್ವಾಸ ಇದೆ. ವಾರ್ಡ್ ನಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು 10ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ವಿನಯಕುಮಾರ್ ಕಂದಡ್ಕ ಸುಳ್ಯನ್ಯೂಸ್.ಕಾಂ ಜೊತೆ ಹೇಳಿದರು.
ನ.ಪಂ.ಚುನಾವಣೆಯಲ್ಲಿ ಆರಂಭದಿಂದಲೇ ಗಮನ ಸೆಳೆದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಣಕ್ಕಿಳಿದಾಗ ವಾರ್ಡ್ ಗೆ ವಿಶೇಷ ರಂಗು ಬಂದಿದೆ.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…