ಸುಳ್ಯ: ನಗರ ಪಂಚಾಯತ್ ಚುನಾವಣೆ ಪ್ರಚಾರದ ಆರಂಭಕ್ಕೆ ಶೆ.50 ರಷ್ಟು ಗೆಲುವಿನ ವಿಶ್ವಾಸ ಇತ್ತು. ಚುನಾವಣಾ ಪ್ರಚಾರ ಮುಗಿದಾಗ ಶೇ.100 ರಷ್ಡು ಗೆಲುವಿನ ವಿಶ್ವಾಸ ಇದೆ. ವಾರ್ಡ್ ನಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು 10ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ವಿನಯಕುಮಾರ್ ಕಂದಡ್ಕ ಸುಳ್ಯನ್ಯೂಸ್.ಕಾಂ ಜೊತೆ ಹೇಳಿದರು.
ನ.ಪಂ.ಚುನಾವಣೆಯಲ್ಲಿ ಆರಂಭದಿಂದಲೇ ಗಮನ ಸೆಳೆದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಣಕ್ಕಿಳಿದಾಗ ವಾರ್ಡ್ ಗೆ ವಿಶೇಷ ರಂಗು ಬಂದಿದೆ.
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…