ಸುಳ್ಯ: ನಗರ ಪಂಚಾಯತ್ ಚುನಾವಣೆ ಪ್ರಚಾರದ ಆರಂಭಕ್ಕೆ ಶೆ.50 ರಷ್ಟು ಗೆಲುವಿನ ವಿಶ್ವಾಸ ಇತ್ತು. ಚುನಾವಣಾ ಪ್ರಚಾರ ಮುಗಿದಾಗ ಶೇ.100 ರಷ್ಡು ಗೆಲುವಿನ ವಿಶ್ವಾಸ ಇದೆ. ವಾರ್ಡ್ ನಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು 10ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ವಿನಯಕುಮಾರ್ ಕಂದಡ್ಕ ಸುಳ್ಯನ್ಯೂಸ್.ಕಾಂ ಜೊತೆ ಹೇಳಿದರು.
ನ.ಪಂ.ಚುನಾವಣೆಯಲ್ಲಿ ಆರಂಭದಿಂದಲೇ ಗಮನ ಸೆಳೆದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಣಕ್ಕಿಳಿದಾಗ ವಾರ್ಡ್ ಗೆ ವಿಶೇಷ ರಂಗು ಬಂದಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…