ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…