ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…