ಪುತ್ತೂರು: ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…