Advertisement
ಸುದ್ದಿಗಳು

ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು – ಹಿಂದೂ ಜನಜಾಗೃತಿ ಸಮಿತಿ

Share

ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ.  ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು  ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ.  ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ  ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಹೇಳಿದ್ದಾರೆ.

Advertisement

ಪ್ರ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

14 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago