ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಒತ್ತಾಯಿಸಿದ್ದಾರೆ.
ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ. ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಹೇಳಿದ್ದಾರೆ.
ಪ್ರ
ಮನುಷ್ಯ(Human) ಬದುಕಬೇಕಾದರೆ ಭೂಮಿ(Earth) ಬೇಕೇ ಬೇಕು. ಅದು ಇಲ್ಲ ಎಂದರೆ ಮನುಷ್ಯನ ಜೀವನ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…