Advertisement
ಸುದ್ದಿಗಳು

ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು – ಹಿಂದೂ ಜನಜಾಗೃತಿ ಸಮಿತಿ

Share

ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಒತ್ತಾಯಿಸಿದ್ದಾರೆ.

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ.  ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು  ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ.  ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ  ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಹೇಳಿದ್ದಾರೆ.

ಪ್ರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

20 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

21 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

21 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

21 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

21 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago