Advertisement
ಸುದ್ದಿಗಳು

ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು – ಹಿಂದೂ ಜನಜಾಗೃತಿ ಸಮಿತಿ

Share

ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಒತ್ತಾಯಿಸಿದ್ದಾರೆ.

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ.  ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು  ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ.  ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ  ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಹೇಳಿದ್ದಾರೆ.

ಪ್ರ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

10 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

19 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

23 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago