ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಒತ್ತಾಯಿಸಿದ್ದಾರೆ.
ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ. ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಹೇಳಿದ್ದಾರೆ.
ಪ್ರ
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…