ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಒತ್ತಾಯಿಸಿದ್ದಾರೆ.
ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ. ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಹೇಳಿದ್ದಾರೆ.
ಪ್ರ
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…