ಶ್ರೀಲಂಕಾ ತಲಪಿತು ನೈರುತ್ಯ ಮುಂಗಾರು ಮಾರುತ

June 3, 2019
11:26 PM

ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ  ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.

( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
March 13, 2025
11:10 PM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror