ಶ್ರೀಲಂಕಾ ತಲಪಿತು ನೈರುತ್ಯ ಮುಂಗಾರು ಮಾರುತ

June 3, 2019
11:26 PM

ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ  ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.

( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror