ಶ್ರೀಲಂಕಾ ತಲಪಿತು ನೈರುತ್ಯ ಮುಂಗಾರು ಮಾರುತ

June 3, 2019
11:26 PM

ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ  ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.

( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror