ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.
( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…