ಪೆರ್ಲ: ಅನುವತ್ತಡ್ಕದಲ್ಲಿ ಜರಗಿದ ಹತ್ತನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ದೀರ್ಘಕಾಲದಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಮಹಾಲಿಂಗ ನಾಯ್ಕ ಪಳ್ಳತಮೂಲೆ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ, ಬಾಡೂರು ಶಾಲೆಯ ನಿವೃತ್ತ ಶಂಕರ್ ರೈ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಧ್ಯಾಪಕ ಸುಧೀರ್ ಕೃಷ್ಣ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಗೌರವಿಸಿದರು.
ಮಹಾಲಿಂಗ ನಾಯ್ಕ ಪಳ್ಳತಮೂಲೆ, ಉಂಬೈ ಅನುವತ್ತಡ್ಕ, ರಾಮಣ್ಣ ಪತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…