ಪೆರ್ಲ: ಅನುವತ್ತಡ್ಕದಲ್ಲಿ ಜರಗಿದ ಹತ್ತನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ದೀರ್ಘಕಾಲದಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಮಹಾಲಿಂಗ ನಾಯ್ಕ ಪಳ್ಳತಮೂಲೆ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ, ಬಾಡೂರು ಶಾಲೆಯ ನಿವೃತ್ತ ಶಂಕರ್ ರೈ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಧ್ಯಾಪಕ ಸುಧೀರ್ ಕೃಷ್ಣ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಗೌರವಿಸಿದರು.
ಮಹಾಲಿಂಗ ನಾಯ್ಕ ಪಳ್ಳತಮೂಲೆ, ಉಂಬೈ ಅನುವತ್ತಡ್ಕ, ರಾಮಣ್ಣ ಪತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …