ಪೆರ್ಲ: ಅನುವತ್ತಡ್ಕದಲ್ಲಿ ಜರಗಿದ ಹತ್ತನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ದೀರ್ಘಕಾಲದಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಮಹಾಲಿಂಗ ನಾಯ್ಕ ಪಳ್ಳತಮೂಲೆ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ, ಬಾಡೂರು ಶಾಲೆಯ ನಿವೃತ್ತ ಶಂಕರ್ ರೈ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಧ್ಯಾಪಕ ಸುಧೀರ್ ಕೃಷ್ಣ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಗೌರವಿಸಿದರು.
ಮಹಾಲಿಂಗ ನಾಯ್ಕ ಪಳ್ಳತಮೂಲೆ, ಉಂಬೈ ಅನುವತ್ತಡ್ಕ, ರಾಮಣ್ಣ ಪತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…