ಪೆರ್ಲ: ಅನುವತ್ತಡ್ಕದಲ್ಲಿ ಜರಗಿದ ಹತ್ತನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಸಮಾರೋಪ ಕಾರ್ಯಕ್ರಮದಲ್ಲಿ ದೀರ್ಘಕಾಲದಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಮಹಾಲಿಂಗ ನಾಯ್ಕ ಪಳ್ಳತಮೂಲೆ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ, ಬಾಡೂರು ಶಾಲೆಯ ನಿವೃತ್ತ ಶಂಕರ್ ರೈ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಧ್ಯಾಪಕ ಸುಧೀರ್ ಕೃಷ್ಣ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಗೌರವಿಸಿದರು.
ಮಹಾಲಿಂಗ ನಾಯ್ಕ ಪಳ್ಳತಮೂಲೆ, ಉಂಬೈ ಅನುವತ್ತಡ್ಕ, ರಾಮಣ್ಣ ಪತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…