ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.
ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…