ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.
ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…