ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.
ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…