ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.
ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…