ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.
ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…