ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.
ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…