ಸುಳ್ಯ: ಕಲಾಗ್ರಾಮ ಕಲ್ಮಡ್ಕದ ಸಾಯಿ ನಾರಾಯಣ ಮತ್ತು ಬಳಗದವರು ಪ್ರಸ್ತುತಪಡಿಸಿದ ಚಂದ್ರಶೇಖರ ಕಂಬಾರರ ಸಿರಿಸಂಪಿಗೆ ನಾಟಕ ಆಧಾರಿತ ಯಕ್ಷರೂಪಕದ ಪ್ರದರ್ಶನ ಸುಳ್ಯದ ಶ್ರೀ ಕೇಶವ ಕೃಪಾ ವೇದ ಶಿಬಿರದಲ್ಲಿ ನಡೆಯಿತು.
ಸಾಯಿನಾರಾಯಣ ನಿರ್ದೇಶಿಸಿ ಸಂಯೋಜಿಸಿದ ಈ ನೃತ್ಯ ರೂಪಕದಲ್ಲಿ ಬಾಲಕೃಷ್ಣ ಬೊಮ್ಮಾರು ಚೆಂಡೆವಾದಕರಾಗಿ, ಜೀವನ್ ಕಲ್ಮಡ್ಕ ಮದ್ದಳೆವಾದಕರಾಗಿ ಹಾಗೂ ನಾರಾಯಣ ಕಳಂಜ ಭಾಗವತರಾಗಿ ಸಹಕರಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…