ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.
ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…