ಧಾರ್ಮಿಕ

ಶ್ರೀ ಚಕ್ರದ ಮಹತ್ವ ಬಗ್ಯೆ ಉಪನ್ಯಾಸ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.

Advertisement

ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

8 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

15 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

20 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

21 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago